
- ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳಲ್ಲಿ
- ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳಲ್ಲಿ
- ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳಲ್ಲಿ
ಬೆಂಗಳೂರು : ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳ ಹಾನಿಗೊಳಗಾಗಿದೆ. ಇದರ ಬೆನ್ನಲ್ಲೇ ಸಿಎಂ ಮತ್ತು ಡಿಸಿಎಂ ಸಿಟಿ ರೌಂಡ್ಸ್ ಕೈಗೊಂಡಿದ್ದು. ಸಾಯಿ ಲೇಔಟ್ಗೆ ಭೇಟಿ ನೀಡಿದ ಸಿಎಂ ಮತ್ತು ಸ್ಥಳೀಯ ಶಾಸಕ ಭೈರತಿ ಬಸವರಾಜ್ಗೆ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಲ್ಲಿ ಸಾಯಿ ಲೇಔಟ್ ಕೂಡ ಸಂಪೂರ್ಣ ನೀರಿನಿಂದ ಆವೃತ್ತವಾಗಿತ್ತು. ಸಾಯಿ ಲೇಔಟ್ನಲ್ಲಿನ ನಿವಾಸಿಗಳಿಗೆ ಊಟವನ್ನು ಜೆಸಿಬಿಯಲ್ಲಿ ವಿತರಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಜನರು ತನ್ನ ಆಕ್ರೋಶವನ್ನು ಸಿಎಂ ಮತ್ತು ಡಿಸಿಎಂ ಮುಂದೆ ತೋಡಿಕೊಂಡಿದ್ದು, ರಸ್ತೆ ಮಧ್ಯೆಯೆ ಜನ ತಮ್ಮ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.