ಸಮ್ರಾಟ್ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ. ಸಿನಿಮಾ ಸುದ್ದಿಗಳ ಬಗ್ಗೆ ಅಪಾರ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ವೀಕ್ಷಣೆ, ಹಾಡು ಕೇಳುವುದು ನನ್ನ ಹವ್ಯಾಸಗಳು.
ಬೆಂಗಳೂರು : ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳ ಹಾನಿಗೊಳಗಾಗಿದೆ. ಇದರ ಬೆನ್ನಲ್ಲೇ ಸಿಎಂ ಮತ್ತು ಡಿಸಿಎಂ ಸಿಟಿ ರೌಂಡ್ಸ್…